ದೆಹಲಿ ಮೀಟಿಂಗ್ ಬಳಿಕ ಕಾಂಗ್ರೆಸ್ನಲ್ಲಿ ಬಿಗ್ ಸಸ್ಪೆನ್ಸ್! ನಾಯಕತ್ವ ಬದಲಾವಣೆ ಬಗ್ಗೆ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು ಗೊತ್ತಾ?
ದೆಹಲಿ ಮೀಟಿಂಗ್ ಬಳಿಕ ಕಾಂಗ್ರೆಸ್ನಲ್ಲಿ ಬಿಗ್ ಸಸ್ಪೆನ್ಸ್! ನಾಯಕತ್ವ ಬದಲಾವಣೆ ಬಗ್ಗೆ ವೇಣುಗೋಪಾಲ್ ಸ್ಪಷ್ಟನೆ ದೆಹಲಿ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಮಹತ್ವದ ಸಭೆಯ ಬಳಿಕ ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿ ನಡೆಸಿದರು. ರಾಜ್ಯಸಭೆ ಹಾಗೂ ಪರಿಷತ್ ಚುನಾವಣೆ ಕುರಿತು ಚರ್ಚೆಯಾಗಿದೆ ಎಂದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದರು. ಸಂಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ದೆಹಲಿ ಸಭೆ ಇದೀಗ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಮುಖ್ಯಮಂತ್ರಿ … Read more